Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಬಜೆಗುಂಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮ

ಬಜೆಗುಂಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬಜೆಗುಂಡಿ ಗ್ರಾಮದಲ್ಲಿ ಬಜೆಗುಂಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಗ್ರಾಮ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನವನ್ನು ಸೋಮವಾರ ಸಂಜೆ ಸ್ಮರಿಸಲಾಯಿತು.

ಕಾರ್ಯಕ್ರಮವನ್ನು ಬಜೆಗುಂಡಿ ಗ್ರಾಮದ ಶ್ರೀ ವಿನಾಯಕ ಯುವಕ ಸಂಘದ ವೇದಿಕೆಯಲ್ಲಿ ಸಂಜೆ 7:30 ಗಂಟೆಗೆ ಆಯೋಜಿಸಲಾಗಿದ್ದು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ಭಾಗವಹಿಸಿದವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ನಡೆಸಿ, ನಂತರ ಮೌನಾಚರಣೆಯ ಮೂಲಕ ಗೌರವಪೂರ್ವಕ ಪುಣ್ಯಸ್ಮರಣೆಯನ್ನು ಸಲ್ಲಿಸಿದರು.

ಇದನ್ನೂ ಓದಿ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು

ಗ್ರಾಮದ ಸಂಘಟನೆಗಳ ಸಹಕಾರದಿಂದ ಸರಳ ಹಾಗೂ ಶಿಸ್ತಿನ ವಾತಾವರಣದಲ್ಲಿ ಕಾರ್ಯಕ್ರಮ ನೆರವೇರಿತು.

##budda #drbrambedkar #jaibheem ❖
Web Add
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
Prajapara News Kannada