Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ

ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ

ಮಂಗಳೂರು: ಮೈಸೂರಿನಲ್ಲಿ ನ್ಯಾಷನಲ್ ಕ್ರೈಮ್ ಕಂಟ್ರೋಲ್ ಬೋರ್ಡ್ ಹಾಗೂ ವಿಮನ್ ಎಂಪವರ್‌ಮೆಂಟ್ ಸಂಸ್ಥೆಯ ಸಹಯೋಗದಲ್ಲಿ ಸಮಾಜಸೇವೆ ಹಾಗೂ ವೈದ್ಯಕೀಯ ಸೇವಾ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಮಂಗಳೂರಿನ ಇಬ್ಬರು ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೈದ್ಯಕೀಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿರುವ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿ ರಾಕೇಶ್ ಶೆಟ್ಟಿ ಅವರಿಗೆ ಮೆಡಿಕಲ್ ಸೋಶಲ್ ಸರ್ವಿಸ್ ವಿಭಾಗದಲ್ಲಿ ಈ ಗೌರವ ಲಭಿಸಿದೆ. ರಸ್ತೆಬದಿಯಲ್ಲಿ ಅನಾಥವಾಗಿ ಬದುಕುತ್ತಿದ್ದವರನ್ನು ಗುರುತಿಸಿ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವ ಜೊತೆಗೆ ಮಾನವೀಯ ಕಾಳಜಿ ಹಾಗೂ ಸುಶಿಕ್ಷೆ ಒದಗಿಸಿದ ಸೇವೆಯನ್ನು ಪರಿಗಣಿಸಿ ಅವರನ್ನು ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಇನ್ನೊಂದೆಡೆ, ಸಮಾಜಸೇವಾ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಶಶಿಧರ್ ಕೆ, ಅವರು ಎಸ್‌ಡಬ್ಲ್ಯೂಎಸ್ ಮಾರ್ಕೆಟಿಂಗ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ತಮ್ಮ ಸಂಸ್ಥೆಯ ಮೂಲಕ ಸಾಮಾಜಿಕ ಸೇವೆಗಳನ್ನು ನಡೆಸಿ ಅನೇಕ ಅಗತ್ಯವಿರುವವರಿಗೆ ನೆರವಾಗಿರುವುದಕ್ಕಾಗಿ ಅವರಿಗೆ ಸೋಶಲ್ ಸರ್ವಿಸ್ ವಿಭಾಗದಲ್ಲಿ ಸೇವಾ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು

ಇದನ್ನೂ ಓದಿ: ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಬೆಳಕು ನೀಡುವ ಉದ್ದೇಶದಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಈ ಇಬ್ಬರು ಸಾಧಕರ ಕಾರ್ಯವನ್ನು ಗುರುತಿಸಿ ನ್ಯಾಷನಲ್ ಕ್ರೈಮ್ ಕಂಟ್ರೋಲ್ ಬೋರ್ಡ್ ಈ ಪ್ರಶಸ್ತಿ ನೀಡಿದೆ

😀
0
😍
1
😢
0
😡
0
👍
2
👎
0

Web Add
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
Prajapara News Kannada