Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಧರ್ಮಸ್ಥಳದ ಅರ್ಕ ರೆಸಾರ್ಟ್‌ನಲ್ಲಿ ಅತಿಥಿ ಅಸಹಜ ಸಾವು – ಯುಡಿಆರ್ ಪ್ರಕರಣ ದಾಖಲು

ಧರ್ಮಸ್ಥಳದ ಅರ್ಕ ರೆಸಾರ್ಟ್‌ನಲ್ಲಿ ಅತಿಥಿ ಅಸಹಜ ಸಾವು – ಯುಡಿಆರ್ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಕ ರೆಸಾರ್ಟ್ & ಕನ್ವೆನ್ಸನ್ ಹಾಲ್ ವಸತಿ ಗೃಹದಲ್ಲಿ ಅತಿಥಿಯೊಬ್ಬರು ಅಸಹಜವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಶೈಲ ಸುನಾಗಾರ್ ಎಂದು ಗುರುತಿಸಲಾಗಿದ್ದು, ಅವರು ದಿನಾಂಕ 03-01-2026 ರಂದು ಅರ್ಕ ರೆಸಾರ್ಟ್‌ಗೆ ಆಗಮಿಸಿ ಎರಡು ದಿನಗಳ ಅವಧಿಗೆ ರೂಮ್ ಬುಕ್ ಮಾಡಿಕೊಂಡಿದ್ದರು. ಅವರಿಗೆ ರೂಮ್ ನಂಬರ್ 12 ಅನ್ನು ನೀಡಲಾಗಿತ್ತು.

ಇದನ್ನೂ ಓದಿ: ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ಈ ಕುರಿತು ರೆಸಾರ್ಟ್‌ನ ಮ್ಯಾನೇಜರ್‌ ಆಗಿರುವ ಪ್ರದೀಪ ಕುಮಾರ್‌ (39), ತಂದೆ ಕೃಷ್ಣ ನಾಯ್ಕ, ವಾಸ: ಪಾದೆ ಮನೆ, ಕಜೆ ಕಾರ್ಕಳ, ಮಿಯಾರು, ಬೋರ್ ಕಟ್ಟೆ, ಉಡುಪಿ ಜಿಲ್ಲೆ ಎಂಬವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ದಿನಾಂಕ 05-01-2026 ರಂದು ಬೆಳಿಗ್ಗೆ ಸುಮಾರು 8.00 ಗಂಟೆಗೆ ಶೈಲ ಸುನಾಗಾರ್ ಅವರು ತಮ್ಮ ರೂಮಿಗೆ ಟೀ ತರಿಸಿಕೊಂಡು ಕುಡಿದಿದ್ದರು. ನಿಗದಿತ ಸಮಯವಾದ ಮದ್ಯಾಹ್ನ 12.00 ಗಂಟೆಯಾದರೂ ಅವರು ರೂಮ್ ಖಾಲಿ ಮಾಡದೇ ಇದ್ದ ಕಾರಣ ಮ್ಯಾನೇಜರ್ ಅವರು 12.30 ಗಂಟೆಗೆ ಅವರ ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ.

ಅನುಮಾನಗೊಂಡ ಮ್ಯಾನೇಜರ್ ಅವರು ರೂಮ್ ಬಾಯ್ ಜೊತೆಗೆ 13.00 ಗಂಟೆಗೆ ರೂಮ್ ಬಳಿ ತೆರಳಿ ಪರಿಶೀಲಿಸಿದಾಗ, ರೂಮ್ ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿತು. ಹಿಂಬದಿ ಬಾತ್‌ರೂಮ್ ಕಿಟಕಿಯಿಂದ ನೋಡಿದಾಗ ಶೈಲ ಸುನಾಗಾರ್ ಅವರು ಬಾತ್‌ರೂಮಿನಲ್ಲಿ ಬಿದ್ದಿರುವುದು ಗೋಚರಿಸಿತು.

ತಕ್ಷಣ ಬಾಗಿಲು ತೆರೆದು ಒಳಗೆ ಹೋಗಿ ಪರಿಶೀಲಿಸಿದಾಗ, ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಪ್ರಾಥಮಿಕವಾಗಿ ಅವರು 05-01-2026 ರಂದು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 13.00 ಗಂಟೆಯ ಅವಧಿಯಲ್ಲಿ ಹೃದಯಾಘಾತದಿಂದಲೋ ಅಥವಾ ಇನ್ನಿತರ ಕಾರಣಗಳಿಂದಲೋ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ: 03/2026, ಕಲಂ 194 ಬಿ.ಎನ್.ಎಸ್.ಎಸ್. 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

😀
0
😍
0
😢
0
😡
0
👍
1
👎
0

Web Add
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
Prajapara News Kannada