ಬೀದರ್: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಮಂಡಿಸಿರುವ 2026-27ನೇ ಬಜೆಟ್, ವಿವಿಧ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಸಮತೋಲನ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಸುಧಾಕರ ಕೊಳ್ಳುರ ಅವರು ಹೇಳಿದರು.
ವಿಶೇಷವಾಗಿ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಯುವಕರಿಗೆ ಆತಂಕವಿತ್ತು. 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದಾರೆ ಯುವ ಸಮುದಾಯದಲ್ಲಿ ಹೊಸ ಹುಮ್ಮಸ್ಸು ತಂದಿದೆ ಎಂದು ಸುಧಾಕರ ಕೊಳ್ಳುರ ತಿಳಿಸಿದ್ದಾರೆ
ಇದನ್ನೂ ಓದಿ:
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‘ಸೀಲ್’
ವರದಿ: ಅರವಿಂದ ಮಲ್ಲೀಗೆ
😀
0
😍0
😢0
😡0
👍2
👎0