Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

BPS ನಿಂದ  ಸಂವಿಧಾನ ದಿನಾಚರಣೆ ; ಸದೃಢ ಪಾವಗಡಕ್ಕೆ ಸಂಕಲ್ಪ

BPS ನಿಂದ  ಸಂವಿಧಾನ ದಿನಾಚರಣೆ ; ಸದೃಢ ಪಾವಗಡಕ್ಕೆ ಸಂಕಲ್ಪ

, “ನಮ್ಮ ಪಾವಗಡ” ಎಂದು ಎದೆತಟ್ಟಿ ಹೇಳುವ ಜನರ ಬದುಕಿನಲ್ಲಿ ಮೂಲಸೌಕರ್ಯಗಳ ಕೊರತೆ ಗಂಭೀರವಾಗಿದೆ.

ಪಾವಗಡ: ಭಾರತೀಯ ಪರಿವರ್ತನ ಸಂಘ (BPS) ಸಂವಿಧಾನ ದಿನಾಚರಣೆ – ‘ಸದೃಢ ಪಾವಗಡಕ್ಕಾಗಿ ನಮ್ಮ ಸಂಕಲ್ಪ’
ಪಾವಗಡದಲ್ಲಿ ಭಾರತೀಯ ಪರಿವರ್ತನ ಸಂಘ (ಬಿಪಿಎಸ್) ವತಿಯಿಂದ “ಸಂವಿಧಾನ ಆಶಯ ಮತ್ತು ನಮ್ಮ ಜವಾಬ್ದಾರಿ – ಸದೃಢ ಪಾವಗಡಕ್ಕಾಗಿ ನಮ್ಮ ಸಂಕಲ್ಪ” ಎಂಬ ಘೋಷವಾಕ್ಯದೊಂದಿಗೆ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ಇಂದು ತುಮಕೂರು ರಸ್ತೆಯ ಅಂಬೇಡ್ಕರ್ ಭವನದಲ್ಲಿ ಯಶಸ್ವಿಯಾಗಿ ನಡೆಯಿತು.

ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ

ಕಾರ್ಯಕ್ರಮವನ್ನು ಬಿಪಿಎಸ್‌ನ ರಾಜ್ಯಾಧ್ಯಕ್ಷರಾದ ಹರಿರಾಮ್ ಎ. ಅವರು ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, “ನಮ್ಮ ಪಾವಗಡ” ಎಂದು ಎದೆತಟ್ಟಿ ಹೇಳುವ ಜನರ ಬದುಕಿನಲ್ಲಿ ಮೂಲಸೌಕರ್ಯಗಳ ಕೊರತೆ ಗಂಭೀರವಾಗಿದೆ. ಕೈತುಂಬ ಸಂಬಳ ಸಿಗುವ ಉದ್ಯೋಗಗಳಿಲ್ಲ, ಸರಿಯಾದ ಆಸ್ಪತ್ರೆಗಳಿಲ್ಲ; ಇದ್ದರೂ ವೈದ್ಯರಿಲ್ಲ. ಕುಡಿಯುವ ನೀರು, ಉತ್ತಮ ರಸ್ತೆಗಳು, ಕೃಷಿಗೆ ಅಗತ್ಯವಾದ ಭೂಮಿಯ ಕೊರತೆ ಇದೆ. ಇಷ್ಟೆಲ್ಲ ಸಮಸ್ಯೆಗಳ ನಡುವೆಯೂ ನಾವು ‘ನಮ್ಮ ಪಾವಗಡ’ ಎಂದು ಹೇಳುತ್ತೇವೆ. ಸಂವಿಧಾನದ ಆಶಯದಂತೆ ಜನರು ತಮ್ಮ ಸಮಸ್ಯೆಗಳನ್ನು ಪ್ರಶ್ನಿಸಿ ಪರಿಹಾರ ಪಡೆಯಲು ಬಿಪಿಎಸ್ ನಿಮ್ಮೊಂದಿಗೆ ಕೈಜೋಡಿಸುತ್ತದೆ. ಇದಕ್ಕಾಗಿ ನಿಮ್ಮ ಸಹಕಾರ ಅಗತ್ಯ” ಎಂದು ಕರೆ ನೀಡಿದರು.

ಜಿಲ್ಲಾಧ್ಯಕ್ಷರಾದ ಹೆಚ್. ಕೆಂಚರಾಯ ಅವರು ಪ್ರಸ್ತಾವಿಕ ಭಾಷಣದಲ್ಲಿ ಕಾರ್ಯಕ್ರಮದ ಉದ್ದೇಶ ಮತ್ತು ಸಂಘದ ಚಟುವಟಿಕೆಗಳ ಕುರಿತು ವಿವರಿಸಿದರು.

ಈ ಸಂದರ್ಭ  ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ನವೀನ್ ಕಿಲಾರ್ಲಹಳ್ಳಿ, ತಿಪ್ಪೇಸ್ವಾಮಿ ಬಿ. (ನಿವೃತ್ತ ಹಿರಿಯ ಮೋಟಾರ್ ವಾಹನ ನಿರೀಕ್ಷಕರು), ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಿತೀಶ್ ಬಾಬು ಹೆಚ್, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಗಂಗಾಧರ ಬಿ.ಎನ್ (ಎಂಬಿಬಿಎಸ್ ವಿದ್ಯಾರ್ಥಿ), ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಬ್ಲಡ್ ಶಶಿಕಲಾ, ಹೋರಾಟಗಾರ್ತಿ ಮಮತಾ ಆರ್, ಕಾಡುಗೊಲ್ಲ ಸಮುದಾಯದ ಹೋಬಳಿ ಘಟಕದ ಅಧ್ಯಕ್ಷರಾದ ಕೆ.ಎಸ್. ಸಣ್ಣ ಚಿತ್ತಪ್ಪ ಅವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಕಾರ್ಯಕ್ರಮದಲ್ಲಿ ಬಿಪಿಎಸ್‌ನ ತಾಲೂಕು ಅಧ್ಯಕ್ಷರಾದ ಎಚ್. ಡಿ. ಈರಣ್ಣ, ಉಪಾಧ್ಯಕ್ಷರಾದ ನಾರಾಯಣ್, ಕಾನೂನು ಸಲಹೆಗಾರರಾದ ವಕೀಲ ರಘುನಂದನ್, ಕನ್ನಡ ಚಲನಚಿತ್ರ ನಿರ್ದೇಶಕರಾದ ಎಸ್. ಕರ್ಣನ್, ಬಿಪಿಎಸ್‌ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂವಿಧಾನದ ಆಶಯಗಳನ್ನು ನೆಲಮಟ್ಟದಲ್ಲಿ ಜಾರಿಗೆ ತರುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

😀
0
😍
0
😢
0
😡
0
👍
1
👎
0

Web Add
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
Prajapara News Kannada