Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲುಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ! • 🔴
Advertisement

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ

ಬೆಳ್ತಂಗಡಿ: ರಾಜ್ಯದ ಗಮನ ಸೆಳೆದಿರುವ ಧರ್ಮಸ್ಥಳದ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ಡಿಎನ್‌ಎ ಪರೀಕ್ಷೆಯ ಮೂಲಕ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಅಧಿಕೃತವಾಗಿ ದೃಢಪಡಿಸಿದೆ. ವಿಶೇಷ ತನಿಖಾ ದಳ (ಎಸ್‌ಐಟಿ) ಸಲ್ಲಿಸಿರುವ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ. 2025ರ ಸೆಪ್ಟೆಂಬರ್ 17 ಮತ್ತು 18ರಂದು ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್‌ಐಟಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಏಳು ಅಸ್ಥಿಪಂಜರಗಳು ಹಾಗೂ ಕೆಲವು ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಗುರುತಿನ ಚೀಟಿಗಳ ಆಧಾರದ ಮೇಲೆ ಸಂಬಂಧಿತ ಕುಟುಂಬಗಳನ್ನು ಪತ್ತೆಹಚ್ಚಿ, ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ಡಿಎನ್‌ಎ ಪರೀಕ್ಷೆಗಾಗಿ ಕಳುಹಿಸಲಾಗಿತ್ತು.

ಎಫ್‌ಎಸ್‌ಎಲ್‌ನ ಅಂತಿಮ ವರದಿಯ ಪ್ರಕಾರ, ಕೆಳಗಿನ ಮೂವರು ವ್ಯಕ್ತಿಗಳ ಅಸ್ಥಿಪಂಜರಗಳಿಗೆ ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳು ಹೊಂದಾಣಿಕೆಯಾಗಿವೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದ ಯು. ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಆದಿಶೇಷ ನಾರಾಯಣ (27), ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾನಹಳ್ಳಿ ಗ್ರಾಮದ ಕೃಷ್ಣಪ್ಪ (85)

ಇದನ್ನೂ ಓದಿ: NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕಾಣೆಯಾಗಿದ್ದವರ ಹಿನ್ನೆಲೆ

ಯು. ಬಿ. ಅಯ್ಯಪ್ಪ ಅವರು 2017ರ ಜೂನ್ 25ರಂದು ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದ ವೇಳೆ ಕಾಣೆಯಾಗಿದ್ದರು. ಈ ಕುರಿತು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಆದಿಶೇಷ ನಾರಾಯಣ ಅವರು ಬೆಂಗಳೂರಿನಲ್ಲಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. 2013ರ ಅಕ್ಟೋಬರ್ 2ರಂದು ಮನೆಗೆ ಬಂದಿದ್ದ ಅವರು ಮೊಬೈಲ್ ಫೋನ್ ಅನ್ನು ಮನೆಯಲ್ಲಿಯೇ ಬಿಟ್ಟು ಹೊರಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಅವರು ಆಗಾಗ ಮನೆ ಬಿಟ್ಟು ಹೋಗುವ ಅಭ್ಯಾಸ ಹೊಂದಿದ್ದ ಕಾರಣ ಕುಟುಂಬದವರು ಆರಂಭದಲ್ಲಿ ದೂರು ದಾಖಲಿಸಿರಲಿಲ್ಲ.

ಕೃಷ್ಣಪ್ಪ ಅವರು 2024ರ ಅಕ್ಟೋಬರ್ 22ರಂದು ಮನೆಯಿಂದ ಹೊರಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ

ಎಸ್‌ಐಟಿ ಈಗಾಗಲೇ ಡಿಎನ್‌ಎ ಪರೀಕ್ಷೆಯ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡ ನಂತರ ಮೃತರ ಕುಟುಂಬ ಸದಸ್ಯರು ಅರ್ಜಿ ಸಲ್ಲಿಸಿ ಅಸ್ಥಿಪಂಜರಗಳನ್ನು ಪಡೆದುಕೊಳ್ಳಬಹುದಾಗಿದೆ. ಉಳಿದ ನಾಲ್ಕು ಅಸ್ಥಿಪಂಜರಗಳ ಗುರುತು ಪತ್ತೆಗಾಗಿ ತನಿಖೆ ಮತ್ತು ವೈಜ್ಞಾನಿಕ ಪರೀಕ್ಷೆಗಳು ಮುಂದುವರಿದಿವೆ. ಈ ಬೆಳವಣಿಗೆಯು ಧರ್ಮಸ್ಥಳ ಬಂಗ್ಲೆಗುಡ್ಡೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಪ್ರಕರಣದ ಸತ್ಯಾಂಶವನ್ನು ಹೊರತರುವ ನಿಟ್ಟಿನಲ್ಲಿ ಎಸ್‌ಐಟಿ ತನಿಖೆಗೆ ಮತ್ತಷ್ಟು ಬಲ ನೀಡಿದೆ.

Web Add
ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ
ಪರೀಕ್ಷಾ ಅಕ್ರಮ ವಿವಾದದ ನಡುವೆ ಧರ್ಮೇಂದ್ರ ಪ್ರಧಾನ್ ಪುತ್ರಿ ನೈಮಿಷಾ ಇನ್‌ಸ್ಟಾಗ್ರಾಮ್ ಖಾತೆ ನಿಷ್ಕ್ರಿಯ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ
ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ
ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಮಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಿಂದ ಮೂವರ ಗುರುತು ದೃಢ – ಎಫ್‌ಎಸ್‌ಎಲ್ ವರದಿ
ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!
ಶೋಕಿಲಾಲ್ ‘ಲಂಚು ಲಾಲ್’ ಲಕ್ಕಿ ಸ್ಕೀಮ್ ಢಮಾರ್!
‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ
‘ಶ್ರೀಮತಿ ಸತ್ಯಭಾಮ’ : ತುಳು ರಂಗಭೂಮಿಗೆ ಮಹಿಳಾ ಕೇಂದ್ರಿತ ಹೊಸ ನಾಟಕ
‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!
‘ರಾಮಾಯಣ’ ಟ್ರೇಲರ್ ರಿಲೀಸ್: ರಣಬೀರ್ ರಾಮನಾಗಿ, ಯಶ್ ರಾವಣನಾಗಿ ಅದ್ಭುತ ಅವತಾರ!
ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್
ಛತ್ರಪತಿ ಶಾಹು ಮಹಾರಾಜ್ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಗೊಳಿಸಿದ ಕ್ರಾಂತಿಕಾರಿ ರಾಜ: ಕಾಂತಪ್ಪ ಅಲಂಗಾರ್
ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ವಿದ್ಯಾರ್ಥಿ ಪ್ರತಿಭಟನೆಗಳನ್ನು ಅಹಿಂಸಾತ್ಮಕವಾಗಿ ನಿಭಾಯಿಸಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!
ಆಹಾರ ಬಡಿಸಲು ತಡವಾಯಿತೆಂದು ಅತ್ತಿಗೆಯ ತಲೆ ಕಡಿದು ಆಲದ ಮರಕ್ಕೆ ನೇತು ಹಾಕಿದ ಮೈದುನ!
NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?
NEETವಿವಾದ ನಂತರ ಕೇಂದ್ರದ ಹೊಸ ಮಸೂದೆ ಪ್ರಸ್ತಾವ; ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ?
ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ
ಮಂಗಳೂರು: ಹಾಡಹಗಲೇ ರೌಡಿಶೀಟರ್ ಮೇಲೆ ಮಾರಕಾಸ್ತ್ರ ದಾಳಿ; ಆರೋಪಿಗಳಿಗಾಗಿ ಪೊಲೀಸರ ಶೋಧ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ
ಬಿಎಸ್-3 ವಾಹನಗಳಿಗೆ E20 ಇಂಧನ: ಕೆಲವು ರಬ್ಬರ್ ಭಾಗಗಳನ್ನು ಬದಲಾಯಿಸಬೇಕಾಗಬಹುದು – ನಿತಿನ್ ಗಡ್ಕರಿ
ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ
ಹಸಿರು ಸೀರೆ ಧರಿಸಿ ಬನ್ನಿ ಎಂದ ಎಪಿಎಂಸಿ ಕಾರ್ಯದರ್ಶಿ; ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ
ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!
ದೆಹಲಿಯಲ್ಲಿ ಕ್ಯಾಬಿನೆಟ್ ಕ್ಲೈಮಾಕ್ಸ್: ಇಂದು ಫೈನಲ್ ಲಿಸ್ಟ್? ನಾಳೆಯೇ ನೂತನ ಸಚಿವರ ಪ್ರಮಾಣವಚನ ಸಾಧ್ಯತೆ!
ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ
ಬಹುಜನ ಸಮಾಜ ಪಕ್ಷದಿಂದ ಛತ್ರಪತಿ ಶಾಹು ಮಹಾರಾಜರ ಜನ್ಮದಿನ ಆಚರಣೆ; ಮೀಸಲಾತಿ ಹೋರಾಟದ ಕೊಡುಗೆ ಸ್ಮರಣೆ
ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ
ಬಂಟ್ವಾಳದಲ್ಲಿ ಯುವತಿ ಬರ್ಬರ ಹತ್ಯೆ ಕೇಸ್ ಆರೋಪಿ ಚೇತನ್‌ ಪೊಲೀಸ್‌ ಕಸ್ಟಡಿಗೆ
ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು
ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ: ನಾಲ್ವರು ಭಾರತೀಯ ನಾವಿಕರು ಸಾವು
ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ
ನೀಟ್ ಅಕ್ರಮ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ದೇಶವ್ಯಾಪಿ ಒತ್ತಾಯ, ಆದರೆ ಅಧಿಕೃತ ನಿರ್ಧಾರ ಇನ್ನೂ ಇಲ್ಲ
ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ
ಬಾಳಹಳ್ಳಿಯಲ್ಲಿ ಗುಂಡು ಸಿಡಿದು ಮಗುವಿಗೆ ಗಾಯ;ಆರೋಪಿಯನ್ನು ಬಂಧಿಸಲು TUCI ಆಗ್ರಹ
ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ
ಮಂಗಳೂರು: ನಕಲಿ ನೋಟು ಪ್ರಕರಣದಲ್ಲಿ ಬೆಳ್ತಂಗಡಿಯಲ್ಲಿ ಎರಡು ಕಡೆ ಶೋಧ; ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳ ವಶ
ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ
ಎಸ್‌ಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ, ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಆಯ್ಕೆ
ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ
ಇನ್ಮುಂದೆ ಮನೆ ಬಾಗಿಲಿಗೇ ಜಾತಿ ಪ್ರಮಾಣಪತ್ರ: ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್‌ಗೆ ಅಧಿಕಾರ
ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು
ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ; ಪಬ್ಲಿಕ್ ಟಿವಿ ಆಂಕರ್ ಅರುಣ್ ಬಡಿಗೇರ್ ವಿರುದ್ಧ ಕೇಸು ದಾಖಲು
‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ
‘ಕಂಗುಲು–ಕರ್ಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ ಹಾಗೂ ‘ಕುದ್ಕಬಚ್ಚಿರೆ’ ಕಥಾಸಂಕಲನ ಬಿಡುಗಡೆ
ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ
ಹಿರಿಯ ದಲಿತ ಮುಖಂಡ ಎಂ. ದೇವದಾಸ್ ನಿಧನ; ದಲಿತ ಚಳವಳಿಗೆ ಅಪಾರ ನಷ್ಟ
NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ
NEET ಪರೀಕ್ಷೆಯ ಅಕ್ರಮ ಮತ್ತು ಪತ್ರ ಸೋರಿಕೆ ವಿವಾದ; ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?
ಬ್ಯಾಂಕ್ ಆಫ್ ಬರೋಡಾದಲ್ಲಿ ಸೈಬರ್ ದಾಳಿ? 1TB ಗ್ರಾಹಕರ ಡೇಟಾ ಸೋರಿಕೆ ಆರೋಪ – ಬ್ಯಾಂಕ್ ಹೇಳಿದ್ದೇನು?
Prajapara News Kannada

Discover more from Prajapara News

Subscribe now to keep reading and get access to the full archive.

Continue reading