Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ • 🔥
Advertisement

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ

ಮಂಗಳೂರು, ಮೇ 31: ರಾಜ್ಯದಲ್ಲಿ ನೂತನ ಸಚಿವ ಸಂಪುಟ ರಚನೆ ಪ್ರಕ್ರಿಯೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ಆರ್‌ ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್‌ ಮುಳೂರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರ್. ಧರ್ಮಸೇನಾ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಾಯಕನಾಗಿದ್ದು, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಸಂಘಟನಾ ಚಾತುರ್ಯ, ಕ್ರಿಯಾಶೀಲತೆ ಹಾಗೂ ಪಕ್ಷದ ಸಂಘಟನೆಯಲ್ಲಿ ದೀರ್ಘಕಾಲದಿಂದ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಇದಲ್ಲದೆ, ಆರ್. ಧರ್ಮಸೇನಾ ಅವರು ರಾಜ್ಯ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡು ಬಾರಿ ಸೇವೆ ಸಲ್ಲಿಸಿದ್ದು, ಪಕ್ಷದ ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಅವರ ತಂದೆ ದಿವಂಗತ ಎನ್. ರಾಚಯ್ಯ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು, ಲೋಕಸಭಾ ಸದಸ್ಯರಾಗಿ, ಎರಡು ಬಾರಿ ವಿಧಾನಸಭಾ ಸದಸ್ಯರಾಗಿ ಹಾಗೂ ಸಚಿವರಾಗಿಯೂ ಕಾರ್ಯನಿರ್ವಹಿಸಿ ಉತ್ತಮ ರಾಜಕೀಯ ಪರಂಪರೆಯನ್ನು ನಿರ್ಮಿಸಿದ್ದರು ಎಂದು ದಿನೇಶ್ ಮುಳೂರು ಸ್ಮರಿಸಿದ್ದಾರೆ.

ಇಂತಹ ಉತ್ತಮ ರಾಜಕೀಯ ಹಿನ್ನೆಲೆ ಮತ್ತು ಸಂಘಟನಾ ಅನುಭವ ಹೊಂದಿರುವ ಕಾಂಗ್ರೆಸ್ ಕುಟುಂಬದ ಆರ್. ಧರ್ಮಸೇನಾ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ನೂತನ ಮುಖ್ಯಮಂತ್ರಿಗಳಿಗೆ ಹಾಗೂ ಪಕ್ಷದ ಹೈಕಮಾಂಡ್‌ಗೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ವಿವಿಧ ಸಮುದಾಯಗಳು ಮತ್ತು ಸಂಘಟನೆಗಳಿಂದ ಪ್ರತಿನಿಧಿತ್ವಕ್ಕಾಗಿ ಒತ್ತಾಯಗಳು ಹೆಚ್ಚಾಗಿವೆ.

Web Add
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
Prajapara News Kannada